ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಬೆನ್ನಲ್ಲೇ ಇದೀಗ ಐಎಸ್ಡಿಯಿಂದ ಐಜಿಪಿ ಡಿ.ರೂಪಾ ವರ್ಗಾವಣೆ ಮಾಡಲಾಗಿದೆ.
ಕಳೆದ ಫೆಬ್ರವರಿ.20ರಂದು ವರ್ತಿಕಾ ಕಟಿಯಾರ್ 2000ನೇ ಬ್ಯಾಚ್ನ ಅಧಿಕಾರಿಯಾಗಿರುವ ಡಿ.ರೂಪಾ ವಿರುದ್ಧ ಸಿಎಸ್ಗೆ ದೂರು ನೀಡಿದ್ದರು.
ಕಳೆದ ವರ್ಷ ಅನುಮತಿಯಿಲ್ಲದೇ ಸೆಪ್ಟೆಂಬರ್.6ರಂದು ಅನುಮತಿಯಿಲ್ಲದೇ ಚೇಂಬರ್ನಿಂದ ಮಹತ್ವದ ಕಡತಗಳನ್ನು ಪೊಲೀಸ್ ಸಿಬ್ಬಂದಿಯಿಂದ ಡಿ.ರೂಪಾ ತರಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಎರಡು ದಿನಗಳ ಹಿಂದೆಯಷ್ಟೇ ವರ್ತಿಕಾ ಕಟಿಯಾರ್ರನ್ನು ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿತ್ತು.
ಈ ಬೆನ್ನಲ್ಲೇ ಇದೀಗ ಡಿ.ರೂಪಾ ಅವರನ್ನು ಐಎಸ್ಡಿಯಿಂದ ಕರ್ನಾಟಕ ಸಿಲ್ಕ್ ಬೋರ್ಡ್ ಎಂಡಿಗೆ ಹುದ್ದೆಗೆ ವರ್ಗಾವಣೆ ಮಾಡಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…