ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಬೆನ್ನಲ್ಲೇ ಇದೀಗ ಐಎಸ್ಡಿಯಿಂದ ಐಜಿಪಿ ಡಿ.ರೂಪಾ ವರ್ಗಾವಣೆ ಮಾಡಲಾಗಿದೆ.
ಕಳೆದ ಫೆಬ್ರವರಿ.20ರಂದು ವರ್ತಿಕಾ ಕಟಿಯಾರ್ 2000ನೇ ಬ್ಯಾಚ್ನ ಅಧಿಕಾರಿಯಾಗಿರುವ ಡಿ.ರೂಪಾ ವಿರುದ್ಧ ಸಿಎಸ್ಗೆ ದೂರು ನೀಡಿದ್ದರು.
ಕಳೆದ ವರ್ಷ ಅನುಮತಿಯಿಲ್ಲದೇ ಸೆಪ್ಟೆಂಬರ್.6ರಂದು ಅನುಮತಿಯಿಲ್ಲದೇ ಚೇಂಬರ್ನಿಂದ ಮಹತ್ವದ ಕಡತಗಳನ್ನು ಪೊಲೀಸ್ ಸಿಬ್ಬಂದಿಯಿಂದ ಡಿ.ರೂಪಾ ತರಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಎರಡು ದಿನಗಳ ಹಿಂದೆಯಷ್ಟೇ ವರ್ತಿಕಾ ಕಟಿಯಾರ್ರನ್ನು ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿತ್ತು.
ಈ ಬೆನ್ನಲ್ಲೇ ಇದೀಗ ಡಿ.ರೂಪಾ ಅವರನ್ನು ಐಎಸ್ಡಿಯಿಂದ ಕರ್ನಾಟಕ ಸಿಲ್ಕ್ ಬೋರ್ಡ್ ಎಂಡಿಗೆ ಹುದ್ದೆಗೆ ವರ್ಗಾವಣೆ ಮಾಡಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…