ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಂಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರ ಆಡಳಿತ ವರ್ಗಕ್ಕೆ ಮತ್ತೆ ಚುರುಕು ಮುಟ್ಟಿಸಿದೆ.
ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಈ ಕೆಳಕಂಡಂತಿದೆ.
1. ಮನೋಜ್ ಜೈನ್- ಮುಖ್ಯ ಮೌಲ್ಯಮಾಪನ ಅಧಿಕಾರಿ, ಕೆಇಎ
2. ರಮಣ್ದೀಪ್ ಚೌಧರಿ- ಕಾರ್ಯದರ್ಶಿ, ಕೆಪಿಎಸ್ಸಿ
3. ಸುಷ್ಮಾ ಗೋಡ್ಬೋಲೆ- ಕಾರ್ಯದರ್ಶಿ, ಕರ್ನಾಟಕ ಮಾಹಿತಿ ಹಕ್ಕು ಆಯೋಗ
4. ನಿತೀಶ್ ಪಾಟೀಲ್- ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
5. ಬಸವರಾಜೇಂದ್ರ.ಎಚ್ – ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ
6. ಲೋಕೊಂಡೆ ಸ್ನೇಹಲ್ ಸುಧಾಕರ್- ಜಂಟಿ ನಿಬಂಧಕರು, ಕೆಪಿಎಸ್ಸಿ
7. ಬಸವರಾಜು ಎ.ಬಿ- ಉಪಕಾರ್ಯದರ್ಶಿ, ಮೂಲಭೂತ ಅಭಿವೃದ್ಧಿ, ಬಂದರು ಒಳನಾಡು ಜಲಸಾರಿಗೆ
8. ರಂಗಪ್ಪ -ಹೆಚ್ಚುವರಿ ನಿರ್ದೇಶಕರು, ಹಣಕಾಸು ನೀತಿ ಸಂಸ್ಥೆ
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…