ramalinga reddy
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ ಒಂದು ಲಕ್ಷ ಸಿಬ್ಬಂದಿ ಇದ್ದಾರೆ. ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. ಕೊರೊನಾ ಸಮಯದಲ್ಲಿ ನೌಕರರ ವೇತನ ಪರಿಷ್ಕರಣೆ ಆಗಿರಲಿಲ್ಲ. ಕಳೆದ 2023ರಲ್ಲಿ ಸಿಬ್ಬಂದಿ ವೇತನ ಪರಿಷ್ಕರಣೆ ಆಗಿತ್ತು.
ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆಯ ಆದೇಶದಲ್ಲಿ ಗೊಂದಲವಿತ್ತು. ಬಜೆಟ್ನಲ್ಲೂ ಹಣ ಇಟ್ಟಿರಲಿಲ್ಲ. ಈ ಬಗ್ಗೆ ಸಂಘಟನೆಗಳು ಹೋರಾಟ ನಡೆಸಿವೆ. ಸಭೆ ಮಾಡಿದ್ದೇವೆ. ಅಧಿವೇಶನ ಮುಗಿದ ನಂತರ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…