ಬೆಂಗಳೂರು: ಉತ್ತರಕಾಂಡ್ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ.
ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ವಿಪತ್ತು ನಿರ್ವಹಣದ ಉಪಾಧ್ಯಕ್ಷ ಹಾಗೂ ಕಂದಾಯ ಸಚಿವರೂ ಆದ ಕೃಷ್ಣಬೈರೆಗೌಡ ಅವರು ಜೊತೆ ವಿಮಾನದಲ್ಲಿ 13 ಮಂದಿ ಕನ್ನಡಿಗರು ಆಗಮಿಸಿದ್ದಾರೆ. ಚಾರಣಿಗರ ಬರುವಿಕೆಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಅವರ ಕುಟುಂಬ ಸಂಸತದಿಂದ ಬರಮಾಡಿಕೊಂಡಿತು.
ಇನ್ನೂ ಹವಮಾನ ವೈಪರೀತ್ಯದಿಂದ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿದೆ. ಬುಧುವಾರ(ಜೂ.5) ಐದು ಮೃತದೇಹಗಳು ಸಿಕ್ದಿ, ಇನ್ನೂ ಉಳಿದ ನಾಲ್ವರ ಮೃತದೇಹವನ್ನು ಗುರುವಾರ(ಜೂ.6)ರ ಕಾರ್ಯಚರಣೆಯಲ್ಲಿ ಪತ್ತೆ ಹಚ್ಚಲಾಗಿದೆ.
ರಕ್ಷಿಸಲ್ಪಟ್ಟ ೧೩ ಮಂದಿ ಚಾರಣಿಗರನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…