ಬೆಂಗಳೂರು: ಉತ್ತರಕಾಂಡ್ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ.
ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ವಿಪತ್ತು ನಿರ್ವಹಣದ ಉಪಾಧ್ಯಕ್ಷ ಹಾಗೂ ಕಂದಾಯ ಸಚಿವರೂ ಆದ ಕೃಷ್ಣಬೈರೆಗೌಡ ಅವರು ಜೊತೆ ವಿಮಾನದಲ್ಲಿ 13 ಮಂದಿ ಕನ್ನಡಿಗರು ಆಗಮಿಸಿದ್ದಾರೆ. ಚಾರಣಿಗರ ಬರುವಿಕೆಗಾಗಿ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಅವರ ಕುಟುಂಬ ಸಂಸತದಿಂದ ಬರಮಾಡಿಕೊಂಡಿತು.
ಇನ್ನೂ ಹವಮಾನ ವೈಪರೀತ್ಯದಿಂದ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿದೆ. ಬುಧುವಾರ(ಜೂ.5) ಐದು ಮೃತದೇಹಗಳು ಸಿಕ್ದಿ, ಇನ್ನೂ ಉಳಿದ ನಾಲ್ವರ ಮೃತದೇಹವನ್ನು ಗುರುವಾರ(ಜೂ.6)ರ ಕಾರ್ಯಚರಣೆಯಲ್ಲಿ ಪತ್ತೆ ಹಚ್ಚಲಾಗಿದೆ.
ರಕ್ಷಿಸಲ್ಪಟ್ಟ ೧೩ ಮಂದಿ ಚಾರಣಿಗರನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆತರಲಾಗಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…