ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸಿಎಸ್ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.
ಭದ್ರಾ ಜಲಾಶಯದಲ್ಲಿ ಪ್ರಸ್ತುತ 28 ಟಿಎಂಸಿ ನೀರು ಸಂಗ್ರಹವಾಗಿದೆ. ಮೇ.8ರವರೆಗೆ 11 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. ಜಲಾಶಯದ ಎಂಜಿನಿಯರ್ಗಳ ಲೆಕ್ಕಾಚಾರದ ಪ್ರಕಾರ, ಮೇಲ್ದಂಡೆ ಮತ್ತು ಕೆಳದಂಡೆ ಸೇರಿದಂತೆ 14 ಟಿಎಂಸಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಆದ್ದರಿಂದ ಉಳಿದ ಶುದ್ಧ ಲಭ್ಯತೆ ಕೇವಲ 3 ಟಿಎಂಸಿ ಆಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಏಪ್ರಿಲ್.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು. ಈ ಬಗ್ಗೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…