ತುಮಕೂರು: ತುಮಕೂರು ರೈಲ್ವೆ ನಿಲ್ದಾಣವನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು 88.41 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ರೈಲ್ವೆ ನಿಲ್ದಾಣವನ್ನು ಸಿದ್ಧಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
ಬಹುಮಹಡಿ ಕಟ್ಟಡ, ಸುಸಜ್ಜಿತ ವಾಹನ ನಿಲುಗಡೆ ವ್ಯವಸ್ಥೆ, ಆಗಮನ-ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳು, ಲಿಫ್ಟ್ ಜೊತೆಗೆ ವಾಣಿಜ್ಯ ಕಟ್ಟಡ ನಿರ್ಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ಬೆಂಗಳೂರಿನಿಂದ ತುಮಕೂರು ಕೂಡ ಅತಿ ವೇಗವಾಗಿ ಬೆಳೆಯುತ್ತಿದ್ದು, ಈ ಉದ್ದೇಶದಿಂದಲೇ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಮೂಲಕ ಸಚಿವ ವಿ.ಸೋಮಣ್ಣ ಅವರು ತಮ್ಮ ಕ್ಷೇತ್ರ ತುಮಕೂರನ್ನು ಅಭಿವೃದ್ಧಿ ಪಡಿಸಬೇಕು ಎಂಬ ಪಣ ತೊಟ್ಟಿದ್ದು, ರೈಲ್ವೆ ಇಲಾಖೆ ಸಚಿವರಾಗಿ ಅನೇಕ ಶ್ರಮ ವಹಿಸುತ್ತಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…