ರಾಜ್ಯ

ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್‌ ಚೈನ್‌ ಲಿಂಗ್‌ ಕಟ್‌

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ನ ಚೈನ್‌ಲಿಂಗ್‌ ಕಟ್ಟಾಗಿದೆ. ಈ ಕಾರಣದಿಂದಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿಯಬಿಡಲಾಗುತ್ತಿದೆ. ಕ್ರಸ್ಟ್‌ಗೇಟ್‌ ಸಂಖ್ಯೆ 19ರ ಚೈನ್‌ ಲಿಂಗ್‌ ತುಂಡಾಗಿದ್ದು, ನೀರಿನ ರಭಸಕ್ಕೆ ತುಂಡಾಗಿರುವ ಭಾಗವು ಸಹಾ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿನಿವಾರ ತಡರಾತ್ರಿ 11 ಗಂಟೆ ವೇಳೆಯಲ್ಲಿ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಚೈನ್‌ಲಿಂಕ್‌ ಕಟ್ಟಾಗಿರಬಹುದು ಎಂದು ಊಹಿಸಲಾಗಿದೆ.

ಒಟ್ಟು 105 ಟಿಎಂಸಿ ನೀರಿನ ಸಾಮರ್ಥ್ಯ ಇರುವ ಈ ಜಲಾಶಯದಲ್ಲಿನ ಗೇಟ್‌ ನಂ.19ರ ಚೈನ್‌ ಲಿಂಗ್‌ ಮುರಿದುಬಿದ್ದಿದ್ದು, ಇದರಲ್ಲಿಯೇ ಸುಮಾರು 45 ಕ್ಯೂಸೆಕ್ಸ್‌ ನೀರನ್ನು ಬಿಡಲಾಗುತ್ತಿದೆ. ಉಳಿದ ಗೇಟ್‌ಗಳಿಂದ 75 ಸಾವಿರ ಕ್ಯೂಸೆಕ್ಸ್‌ ನೀರನ್ನು ಹರಿಯಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಉಂಟಾಗಿದೆ.

ಆಂದೋಲನ ಡೆಸ್ಕ್

Recent Posts

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ; ಕವಲು ದಾರಿಯಲ್ಲಿ ಕರ್ನಾಟಕದ ಮುಸ್ಲಿಂ ರಾಜಕಾರಣ

ತಮ್ಮ ಮುಂದಿನ ದಾರಿಯ ಬಗ್ಗೆ ಗಂಭೀರ ಆಲೋಚನೆಯಲ್ಲಿರುವ ಮುಸ್ಲಿಂ ಮತದಾರರು ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ…

10 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 21 ಮಂಗಳವಾರ  

1 hour ago

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

10 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

12 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

12 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

13 hours ago