ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ನ ಚೈನ್ಲಿಂಗ್ ಕಟ್ಟಾಗಿದೆ. ಈ ಕಾರಣದಿಂದಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿಯಬಿಡಲಾಗುತ್ತಿದೆ. ಕ್ರಸ್ಟ್ಗೇಟ್ ಸಂಖ್ಯೆ 19ರ ಚೈನ್ ಲಿಂಗ್ ತುಂಡಾಗಿದ್ದು, ನೀರಿನ ರಭಸಕ್ಕೆ ತುಂಡಾಗಿರುವ ಭಾಗವು ಸಹಾ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿನಿವಾರ ತಡರಾತ್ರಿ 11 ಗಂಟೆ ವೇಳೆಯಲ್ಲಿ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಚೈನ್ಲಿಂಕ್ ಕಟ್ಟಾಗಿರಬಹುದು ಎಂದು ಊಹಿಸಲಾಗಿದೆ.
ಒಟ್ಟು 105 ಟಿಎಂಸಿ ನೀರಿನ ಸಾಮರ್ಥ್ಯ ಇರುವ ಈ ಜಲಾಶಯದಲ್ಲಿನ ಗೇಟ್ ನಂ.19ರ ಚೈನ್ ಲಿಂಗ್ ಮುರಿದುಬಿದ್ದಿದ್ದು, ಇದರಲ್ಲಿಯೇ ಸುಮಾರು 45 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ. ಉಳಿದ ಗೇಟ್ಗಳಿಂದ 75 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಉಂಟಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…