ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್ ಸ್ಟೋರ್ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು, ಜಲಾಶಯಕ್ಕೆ ಜೀವ ಕಳೆ ಬಂದಿದೆ.
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ತುಂಗಾಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ೫೦೯೭೧ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ೧೩೫೯೧ ಟಿಎಂಸಿ ಇದ್ದ ನೀರು ಇಂದು ಏಕಾಏಕಿ ಡ್ಯಾಂನಲ್ಲಿ ೧೭೯೧೨ ಟಿಎಂಸಿ ನೀರು ಸಂಗ್ರಹವಾಗಿದೆ. ಈ ಮೂಲಕವಾಗಿ ಕಳೆದ ೨೪ ಗಂಟೆಯಲ್ಲಿ ೪ ಟಿಎಂಸಿ ನೀರು ಸಂಗ್ರಹವಾಗಿದೆ.
ಇದೇ ರೀತಿ ನೀರಿನ ಒಳ ಹರಿವು ಬಂದರೆ ಈ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗಲಿದೆ. ಇಂದರಿಂದಾಗಿ ನಾಲ್ಕು ಜಿಲ್ಲೆಗಳಿಗೆ ಮಾತ್ರವಲ್ಲ ಆಂಧ್ರಪದೇಶದ ರೈತರಿಗೂ ಅನುಕೂಲವಾಗಲಿದೆ. ಈ ಜಲಾಶಯದ ನೀರನ್ನ ಕೇವಲ ಕೃಷಿ ಚಟುವಟಿಕೆಗೆ ಮಾತ್ರ ಬಳಕೆ ಮಾಡುತ್ತಿಲ್ಲ. ನಾಲ್ಕು ಜಿಲ್ಲೆಯ ಜನರು ಕುಡಿಯಲು ಈ ನೀರನ್ನ ಬಳಕೆ ಮಾಡುತ್ತಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…