ಕೊಪ್ಪಳ : ಬೇಸಿಗೆ ಸಮಯದಲ್ಲಿ ನೀರೇ ಇಲ್ಲದೆ ಡೆಡ್ ಸ್ಟೋರ್ ಗೆ ಇಳಿದಿದ್ದಂತಹ ತುಂಗಭದ್ರ ಜಲಾಶಯಕ್ಕೆ ೨೪ ಗಂಟೆಯಲ್ಲಿ ಬರೋಬ್ಬರಿ ೪ ಟಿಎಂಸಿ ನೀರು ಹರಿದು ಬಂದಿದ್ದು, ಜಲಾಶಯಕ್ಕೆ ಜೀವ ಕಳೆ ಬಂದಿದೆ.
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣದಿಂದ ತುಂಗಾಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ೫೦೯೭೧ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ೧೩೫೯೧ ಟಿಎಂಸಿ ಇದ್ದ ನೀರು ಇಂದು ಏಕಾಏಕಿ ಡ್ಯಾಂನಲ್ಲಿ ೧೭೯೧೨ ಟಿಎಂಸಿ ನೀರು ಸಂಗ್ರಹವಾಗಿದೆ. ಈ ಮೂಲಕವಾಗಿ ಕಳೆದ ೨೪ ಗಂಟೆಯಲ್ಲಿ ೪ ಟಿಎಂಸಿ ನೀರು ಸಂಗ್ರಹವಾಗಿದೆ.
ಇದೇ ರೀತಿ ನೀರಿನ ಒಳ ಹರಿವು ಬಂದರೆ ಈ ವಾರದಲ್ಲೆ ಜಲಾಶಯ ಬಹುತೇಕ ಭರ್ತಿಯಾಗಲಿದೆ. ಇಂದರಿಂದಾಗಿ ನಾಲ್ಕು ಜಿಲ್ಲೆಗಳಿಗೆ ಮಾತ್ರವಲ್ಲ ಆಂಧ್ರಪದೇಶದ ರೈತರಿಗೂ ಅನುಕೂಲವಾಗಲಿದೆ. ಈ ಜಲಾಶಯದ ನೀರನ್ನ ಕೇವಲ ಕೃಷಿ ಚಟುವಟಿಕೆಗೆ ಮಾತ್ರ ಬಳಕೆ ಮಾಡುತ್ತಿಲ್ಲ. ನಾಲ್ಕು ಜಿಲ್ಲೆಯ ಜನರು ಕುಡಿಯಲು ಈ ನೀರನ್ನ ಬಳಕೆ ಮಾಡುತ್ತಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…