ಕೊಪ್ಪಳ: ಭಾರೀ ಮಳೆಯಾಗುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.
ಈ ನಡುವೆ ತುಂಗಭದ್ರಾ ಜಲಾಶಯದ 6 ಕ್ರಸ್ಟ್ ಗೇಟ್ಗಳು ಬೆಂಡಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ವರ್ಷದ ಹಿಂದೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಪೋಲಾಗಿತ್ತು.
ಒಂದು ವಾರಗಳ ಕಾಲ ಕಾರ್ಯಾಚರಣೆ ನಡೆಸಿ ಹೊಸ ಗೇಟ್ ಅಳವಡಿಕೆ ಮಾಡಲಾಗಿತ್ತು. ಇದೀಗ ಆರು ಕ್ರಸ್ಟ್ ಗೇಟ್ಗಳಲ್ಲಿ ದೋಷ ಕಂಡುಬಂದಿದ್ದು, ಆರು ಗೇಟ್ಗಳು ಕೂಡ ಬೆಂಡಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಒಟ್ಟು 105.788 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದರುವ ಜಲಾಶಯದಲ್ಲಿ ಗೇಟ್ಗಳ ನಿರಂತರ ಸಮಸ್ಯೆಯಿಂದಾಗಿ ಈ ಬಾರಿ ಮುಂಗಾರಿನಲ್ಲಿ ಕೇವಲ 80 ಟಿಎಂಸಿ ಅಡಿ ನೀರು ಸಂಗ್ರಹಿಸಲಾಗಿದೆ. ಈವರೆಗೆ ಅಂದಾಜು 130 ಟಿಎಂಸಿ ನೀರು ನದಿ ಪಾಲಾಗಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…