ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್ಗೆ ಬಿಗ್ ಟ್ವೀಸ್ಟ್ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.
ವಿವಾಹಿತೆ ರಂಜಿತಾ ಹತ್ಯೆಗೆ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು. ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದವು. ಆದರೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಮೂವತ್ತು ವರ್ಷದ ರಫೀಕ್ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತನ ದೇಹ ಪತ್ತೆಯಾಗಿದೆ.
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 106ನೇ ವಾರ್ಷಿಕ ಘಟಿಕೋತ್ಸವವು ಕ್ರಾಪರ್ಡ್ ಹಾಲ್ನಲ್ಲಿ ನೆರವೇರಿತು. ಈ ಬಾರಿಯ ಘಟಿಕೋತ್ಸವದಲ್ಲಿ 30,966 ಅಭ್ಯರ್ಥಿಗಳಿಗೆ ವಿವಿಧ…
ಬೆಂಗಳೂರು: ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನ ಶವ ಪರೀಕ್ಷೆಯನ್ನು ಸರ್ಕಾರ ಎರಡು ಬಾರಿ ಮಾಡಿದ್ದು ಯಾಕೆ ಎಂದು…
ಮೈಸೂರು: ಮೈಸೂರು ಅರಮನೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೃತ ಕುಟುಂಬಕ್ಕೆ ತಲಾ 5 ಲಕ್ಷ…
ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣಕ್ಕೆ…
ಮೈಸೂರು: ಜನರ ಅಶೀರ್ವಾದದಿಂದ ನಾಳೆಗೆ ದೇವರಾಜು ಅರಸು ಅವರ ದೀರ್ಘಾವಧಿ ಅಡಳಿತ ದಾಖಲೆ ಬ್ರೇಕ್ ಅಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ…
ಗೋಣಿಕೊಪ್ಪ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ರಸ್ತೆಯ…