dharmasthala
ಧರ್ಮಸ್ಥಳ: ನೂರಾರು ಶವ ಹೂತಿದ್ದೇನೆ ಎಂದು ಆರೋಪಿಸಿದ್ದ ಅನಾಮಿಕ ದೂರುದಾರ ಮತ್ತಷ್ಟು ಕಡೆ ಅಗೆತಕ್ಕೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ.
ಧರ್ಮಸ್ಥಳದಲ್ಲಿ 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್ಐಟಿಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಅನಾಮಿಕ ಸಾಕ್ಷಿದಾರನ ದೂರಿನ ಮೇಲೆ ಧರ್ಮಸ್ಥಳ ಗ್ರಾಮದಲ್ಲಿ 13ನೇ ಪಾಯಿಂಟ್ನಲ್ಲಿ ನಿನ್ನೆ ಉತ್ಖನನ ನಡೆಸಲಾಯಿತು. ಇದೇ ಮೊದಲ ಬಾರಿಗೆ ಕಾರ್ಯಾಚರಣೆ ವೇಳೆ ಡ್ರೋನ್-ಮೌಂಟೆಡ್ ಜಿಪಿಆರ್ ತಂತ್ರಜ್ಞಾನ ಬಳಸಿ ಶೋಧ ಕಾರ್ಯ ನಡೆಸಲಾಯಿತು. ಉಳಿದ ಕಡೆಯಂತೆ ಇಲ್ಲಿಯೂ ಸಾಕ್ಷಿದಾರನ ಮುಂದೆಯೇ 20 ಅಡಿಗಳವರೆಗೆ ಅಗೆಯಿತಾದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಈ ಹಿನ್ನೆಲೆಯಲ್ಲಿ ಇಂದು ಕೂಡ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಅನಾಮಿಕ ದೂರುದಾರನಿಗೆ ಮಂಪರು ಪರೀಕ್ಷೆ ನಡೆಸುವ ಸಾಧ್ಯತೆಯಿದೆ.
ಇನ್ನು ಈ ಮೊದಲು ಸಿಕ್ಕಿರುವ ಮೂಳೆಗಳ ಡಿಎನ್ಎ ನಾಶವಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಎಸ್ಐಟಿ ಕೋರ್ಟ್ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ ಎನ್ನಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…