ಬೆಂಗಳೂರು: ಕೊಪ್ಪಳದಲ್ಲಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರ್ಚ್.6ರಂದು ನಾಲ್ವರು ತುಂಗಭದ್ರಾ ನದಿ ಸಮೀಪದ ಹೋಮ್ ಸ್ಟೇನಲ್ಲಿ ಉಳಿದುಕೊಂಡಿದ್ದರು. ಅದರಲ್ಲಿ ಇಬ್ಬರು ವಿದೇಶಿಯರು, ಇಬ್ಬರು ಭಾರತೀಯರಿದ್ದರು.
ಅವರೆಲ್ಲಾ ಊಟ ಮಾಡಿದ ಬಳಿಕ ನಕ್ಷತ್ರ ವೀಕ್ಷಣೆಗೆ ತುಂಗಭದ್ರಾ ಎಡದಂಡೆ ನಾಲೆಯ ಬಳಿ ಹೋಗಿದ್ದರು. ಈ ವೇಳೆ ಮೂವರು ವ್ಯಕ್ತಿಗಳು ಮೋಟಾರ್ ಬೈಕಿನಲ್ಲಿ ಅಲ್ಲಿಗೆ ಬಂದು, ಪೆಟ್ರೋಲ್ ಸಿಗುತ್ತಾ ಎಂದು ಹೇಳಿ ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೂರನೇ ಆರೋಪಿ ಇನ್ನೂ ಸಿಕ್ಕಿಲ್ಲ. ಶೋಧ ನಡೆಯುತ್ತಿದೆ ಎಂದು ಹೇಳಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…