ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಥಣಿಸಂದ್ರದ ಪೊಲೀಸ್ ಕ್ವಾಟ್ರಸ್ ಬಳಿಯೇ ಈ ಅವಘಡ ಸಂಭವಿಸಿದೆ.
ಮೃತ ಮಕ್ಕಳನ್ನು ವರ್ಷಾ(2), ಭಾನು(4) ಎಂದು ಗುರುತಿಸಲಾಗಿದೆ.
ಕಾನ್ಸ್ಟೇಬಲ್ ನಾಗನಗೌಡ ಅವರು ಮಕ್ಕಳನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಶಾಲಾ ಬಸ್ಸೊಂದು ಯುಟರ್ನ್ ತೆಗೆದುಕೊಳ್ಳುವಾಗ ಅಜಾಗರೂಕತೆಯಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಮಕ್ಕಳಿಬರಬು ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮಕ್ಕಳ ಮೇಲೆ ಹರಿದಿದೆ. ತೀವ್ರವಾಗಿ ಗಾಯಗೊಂಡ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…