Transparent umbrella under heavy rain against water drops splash background. Rainy weather concept.
ಬೆಂಗಳೂರು: ಮಾರ್ಚ್.11 ಹಾಗೂ 12ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಹಾಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದಲ್ಲಿ ಮಳೆಯಾದರೂ ತಾಪಮಾನದಲ್ಲಿ ಕುಸಿತವಾಗುವುದಿಲ್ಲ. ಮುಂದಿನ ದಿನಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ಗೂ ಏರಿಕೆಯಾಗಬಹುದು ಎಂದು ಮಾಹಿತಿ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…