ಬೀದರ್: ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಆನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದು, ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ಹಾಸನ ಹಾಗೂ ಕೋಲಾರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ದರು.
ಸಾವಿನ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರ ಈಶ್ವರ್ ಖಂಡ್ರೆ ಅವರು ರಾಜ್ಯ ಸರ್ಕಾರ ಮೃತರ ಕುಟುಂಬಗಳೊಂದಿಗೆ ಇದೆ ಎಂದು ಹೇಳಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ, ವನ್ಯಜೀವಿ-ಮಾನವ ಸಂಘರ್ಷಕ್ಕೆ ತಕ್ಷಣವೇ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಈ ಘಟನೆಗಳು ಬೆಳಿಗ್ಗೆ ಮತ್ತು ಸಂಜೆ ನಡೆಯುತ್ತವೆ. ಹಾಗಾಗಿ ಎಲ್ಲರೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…
ಬೆಂಗಳೂರು : ಆರ್ಎಸ್ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…
ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…
ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಸಿಐಡಿ…
ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…