ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್ಮ್ಯಾನ್ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ಡಿ ಅವರ ಇಬ್ಬರು ಖಾಸಗಿ ಗನ್ಮ್ಯಾನ್ಗಳನ್ನು ಬಳ್ಳಾರಿಯ ಬ್ರೂಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಗನ್ಮ್ಯಾನ್ ಗುರುಚರಣ್ ಸಿಂಗ್ ಗನ್ನಿಂದ ಹಾರಿದ ಗುಂಡೇಟಿನಿಂದಲೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದಾರೆ ಎನ್ನಲಾಗಿದೆ. ಇಬ್ಬರು ಗನ್ಮ್ಯಾನ್ಗಳನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಮಂಡ್ಯ: ಜನಗಣತಿ ಕಾರ್ಯವು ರಾಷ್ಟçದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು…
ಮಂಡ್ಯ: ಯಾವುದೇ ಅಭಿವೃದ್ಧಿ ಯೋಜನೆಯು ಪರಿಸರವನ್ನು ಬಲಿಗೊಟ್ಟು ರೂಪಿತವಾಗಬಾರದು. ಉದ್ದೇಶಿತ ಮೇಕೆದಾಟು ಯೋಜನೆಯಿಂದ ಕಾವೇರಿ ವನ್ಯಜೀವಿ ವಲಯದ ಸುಮಾರು 4,800…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರೇಣುಕಾಚಾರ್ಯರು ಇಡೀ ಮನುಕುಲದ ಏಳಿಗೆ ಬಯಸಿದವರು. ಅವರ ಅನುಯಾಯಿಗಳಾದ ನಾವು…
ಚಾಮರಾಜನಗರ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ…
ಮೈಸೂರು: ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಮೈಸೂರಿನವರು ಸಿಲುಕಿರುವ ಬಗ್ಗೆ ಮಾಹಿತಿ ಇಲ್ಲ ಎಂದು…