ಬೆಂಗಳೂರು : ೨೦೧೮-೨೩ ರ ಚುನಾವಣೆಯ ಅಫಿಡೆವಿಟ್ ನಲ್ಲಿ ಸಿದ್ದರಾಮಯ್ಯ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಸಿಎಂ ವಿರುದ್ಧ ಎರಡು ಪ್ರತ್ಯೇಕ ದೂರು ಸಲ್ಲಿಕೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ನೀಡಿದ್ದಾರೆ. ೨೦೧೮ ರ ವಿಧಾನಸಭೆ ಚುನಾವಣೆಯ ವೇಳೆ ಸಿದ್ದರಾಮಯ್ಯ ನೀಡಿದ್ದ ಅಫಿಡೆವಿಟ್ ನಲ್ಲಿ ಪತ್ನಿ ಪಾರ್ವತಿ ಹೆಸರಿನಲ್ಲಿ ೩ ಎಕರೆ ೧೬ ಗುಂಟೆ ಕೃಷಿ ಜಮೀನು ಇದ್ದು, ಇದರ ಮೌಲ್ಯ ೨೫ ಲಕ್ಷ ರೂ ಎಂದು ನಮೂದಿಸಿದ್ದಾರೆ. ಆದರೆ ೨೦೦೫ರಲ್ಲೇ ಈ ಜಮೀನು ಪರಿವರ್ತನೆ ಮಾಡಿಸಿದ್ದ ದಾಖಲೆ ನೀಡಿ ದೂರು ಸಲ್ಲಿಸಿದ್ದಾರೆ. ೨೦೨೩ ರ ವಿಧಾನಸಭೆ ಚುನಾವಣೆಯ ವೇಳೆ ೧೪ ಮುಡಾ ಸೈಟ್ ಗಖ ಮೌಲ್ಯ ಕೇವಲ ೮ ಕೋಟಿ ಎಂದು ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ. ಮುಡಾ ೧೪ ಸೈಟ್ ಗಳ ಅಸಲಿ ಮಾರುಕಟ್ಟೆ ಮೌಲ್ಯ ೩೪ ಕೋಟಿ . ಉದ್ದೇಶಪೂರ್ವಕವಾಗಿ ಸಿಎಂ ತಪ್ಪು ಮಾಹಿತಿ ನೀಡಿದ್ದಾರೆಂದು ಮುಖ್ಯ ಚುನಾವಣಾಧಿಕಾರಿಗೆ ಟಿ.ಜೆ ಅಬ್ರಹಾಂ ಎರಡನೇ ದೂರು ಸಲ್ಲಿಸಿದ್ದಾರೆ.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…