ದಕ್ಷಿಣ ಕನ್ನಡ/ಉಳ್ಳಾಲ: ಈದ್-ಮಿಲಾದ್ ಹಬ್ಬವೂ ಮುಸ್ಲಿಂ ಸಮುದಾಯದಲ್ಲಿ ಸೌಹಾರ್ದತೆಯನ್ನು ಬೆಳೆಸುವ ಗುರಿಯನ್ನು ಹೊಂದಿರುವ ಹಬ್ಬವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.
ಉಳ್ಳಾಲದ ದರ್ಗಾಕ್ಕೆ ಇಂದು(ಮಾರ್ಚ್.31) ಈದ್ ಹಬ್ಬದ ಪ್ರಯುಕ್ತ ಝಿಯಾರತ್ ಮಾಡಿದ ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಂ ಭಾಂದವರು ಒಂದು ತಿಂಗಳ ಕಾಲ ಉಪವಾಸ ಮುಗಿಸಿ ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಹಬ್ಬದ ಮುಖ್ಯ ಉದ್ದೇಶವೆನೆಂದರೆ ಶಾಂತಿ ಸೌಹಾರ್ದತೆಯನ್ನು ಬೆಳೆಸುವುದಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಳ್ಳಾಲ ದರ್ಗಾದ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ, ದೇಶದ ಎಲ್ಲಾ ಧರ್ಮಗಳಲ್ಲೂ ಹಬ್ಬಗಳನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಮುಸಲ್ಮಾನ ಧರ್ಮದವರು ಕಡ್ಡಾಯ ಕರ್ಮವಾಗಿ ಒಂದು ತಿಂಗಳು ಉಪವಾಸ ಮುಗಿಸಿ ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುತ್ತದೆ ಎಂದರು.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…