ರಾಜ್ಯ

ಮುಸ್ಲಿಂ ಸಮುದಾಯದಲ್ಲಿ ಸೌಹಾರ್ದತೆ ಬೆಳೆಸುವುದೇ ಈದ್‌ ಹಬ್ಬದ ಗುರಿ: ಯು.ಟಿ.ಖಾದರ್‌

ದಕ್ಷಿಣ ಕನ್ನಡ/ಉಳ್ಳಾಲ: ಈದ್‌-ಮಿಲಾದ್‌ ಹಬ್ಬವೂ ಮುಸ್ಲಿಂ ಸಮುದಾಯದಲ್ಲಿ ಸೌಹಾರ್ದತೆಯನ್ನು ಬೆಳೆಸುವ ಗುರಿಯನ್ನು ಹೊಂದಿರುವ ಹಬ್ಬವಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದ್ದಾರೆ.

ಉಳ್ಳಾಲದ ದರ್ಗಾಕ್ಕೆ ಇಂದು(ಮಾರ್ಚ್.‌31) ಈದ್‌ ಹಬ್ಬದ ಪ್ರಯುಕ್ತ ಝಿಯಾರತ್‌ ಮಾಡಿದ ನಂತರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಂ ಭಾಂದವರು ಒಂದು ತಿಂಗಳ ಕಾಲ ಉಪವಾಸ ಮುಗಿಸಿ ಈದ್‌ ಉಲ್‌ ಫಿತ್ರ್‌ ಹಬ್ಬವನ್ನು ಆಚರಿಸುತ್ತಾರೆ. ಆದರೆ ಈ ಹಬ್ಬದ ಮುಖ್ಯ ಉದ್ದೇಶವೆನೆಂದರೆ ಶಾಂತಿ ಸೌಹಾರ್ದತೆಯನ್ನು ಬೆಳೆಸುವುದಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಉಳ್ಳಾಲ ದರ್ಗಾದ ಅಧ್ಯಕ್ಷ ಹನೀಫ್‌ ಹಾಜಿ ಮಾತನಾಡಿ, ದೇಶದ ಎಲ್ಲಾ ಧರ್ಮಗಳಲ್ಲೂ ಹಬ್ಬಗಳನ್ನು ಆಚರಣೆ ಮಾಡಲಾಗುತ್ತದೆ. ಅದೇ ರೀತಿ ಮುಸಲ್ಮಾನ ಧರ್ಮದವರು ಕಡ್ಡಾಯ ಕರ್ಮವಾಗಿ ಒಂದು ತಿಂಗಳು ಉಪವಾಸ ಮುಗಿಸಿ ಈದ್‌ ಉಲ್‌ ಫಿತ್ರ್‌ ಹಬ್ಬವನ್ನು ಆಚರಿಸಲಾಗುತ್ತದೆ ಎಂದರು.

ಅರ್ಚನ ಎಸ್‌ ಎಸ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

8 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

9 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

9 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

10 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

10 hours ago