ಉಡುಪಿ: ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.
ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ.
ಇಂದು ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ತೊಂಬಟ್ಟು ಜೊತೆ ಆಕೆಯ ಸಹೋದರ ವಿಠಲ ಪೂಜಾರಿ ಹಾಗೂ ಸಂಬಂಧಿಕರು ಇದ್ದರು.
ಬಳಿಕ ಎಸ್ಪಿ ಕೆ.ಅರುಣ್, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ ಅವರ ಸಮ್ಮುಖದಲ್ಲಿ ಶರಣಾಗತಿ ಪ್ರಕ್ರಿಯೆ ನಡೆಯಿತು.
ನಕ್ಸಲ್ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆಯ ವಿಕ್ರಂಗೌಡ ಹಾಗೂ ಲಕ್ಷ್ಮಿ ತೊಂಬಟ್ಟು ತೊಡಗಿಸಿಕೊಂಡಿದ್ದರು. ಇದರಲ್ಲಿ ಇತ್ತೀಚೆಗೆ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ವಿಕ್ರಂಗೌಡ ಮೃತಪಟ್ಟಿದ್ದನು. ಇದೀಗ ಲಕ್ಷ್ಮಿ ತೊಂಬಟ್ಟು ಪೊಲೀಸರಿಗೆ ಶರಣಾಗಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…