ರಾಜ್ಯ

UGCET | ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಯುಜಿಸಿಇಟಿ-25 ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳು  http://cetonline.karnataka.gov.in/ugcet_admit_card_2025/forms/login.aspx  ಈ ಲಿಂಕ್‌ನ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ ಒಎಂಆರ್‌ ಶೀಟ್‌ ನೀಡಲಾಗುವುದು. ಏಪ್ರಿಲ್‌ 15, 16 & 17ರಂದು ಪರೀಕ್ಷೆ ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅವಕಾಶ ವಂಚಿತ ಮಕ್ಕಳತ್ತ ರಂಗಾಯಣ ಹೆಜ್ಜೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಹಾಡಿಗಳಲ್ಲಿ ಬುಡಕಟ್ಟು ಮಕ್ಕಳಿಗಾಗಿ ಬೇಸಿಗೆ ಚಿಣ್ಣರ ಮೇಳ ಆಯೋಜನೆ  ಮೈಸೂರು: ಅಲಕ್ಷಿತ ಸಮುದಾಯದ ಮಕ್ಕಳಲ್ಲೂ ವಿಭಿನ್ನ…

9 mins ago

ಓದುಗರ ಪತ್ರ: ಅರ್ಥಪೂರ್ಣವಾಗದ ಜನಾಕ್ರೋಶ ಹೋರಾಟ

ಭಾರತೀಯ ಜನತಾ ಪಕ್ಷವು ಹಾಲು, ವಿದ್ಯುತ್ ಮತ್ತಿತರ ಜೀವನಾಶ್ವಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ…

31 mins ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಏ.12 ಶನಿವಾರ

1 hour ago

ಕೊಡಗು: ಮಾಧ್ಯಮ ಸಂವಾದದಲ್ಲಿ ಹತ್ತಾರು ಸಮಸ್ಯೆಗಳು

ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ…

12 hours ago

ಕೊಡಗು: ಸೈನಿಕ ಶಾಲೆಯಲ್ಲಿ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆ

ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು…

12 hours ago

ಮೈಸೂರು: ನಗರದಲ್ಲಿ ಎರಡನೇ ಫ್ಲೈ ಓವರ್‌ ಬ್ರಿಡ್ಜ್‌

ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್‌ ರಸ್ತೆಯ ಬಳಿ ಫ್ಲೈ ಓವರ್‌ ಬ್ರಿಡ್ಜ್‌…

13 hours ago