DCM D.K. Shivakumar says there will be a big revolution in the state by 2028
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ಈ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ರೋಡ್ ಕೆಲಸ ಸ್ಟಾಪ್ ಮಾಡಿಸಿದ್ದೇವೆ. ಕಬ್ಬಿಣ, ಸಿಮೆಂಟ್ ಬೆಲೆ ಕೂಡ 5 ರಿಂದ 15% ಹೆಚ್ಚಳ ಆಗಿದೆ. ಜನ ಮತ್ತೆ ಸೌದೆಯಿಂದ ಅಡುಗೆ ಮಾಡುವ ಪರಿಸ್ಥಿತಿ ಬಂದಿದೆ. ಸೌದೆ ಮುಕ್ತ ಭಾರತ ಅಂತಾ ಮಾಡಿದ್ರು. ಎಲ್ಲಾ ಕಡೆ ಗ್ಯಾಸ್ ತಂದರು. ಸಿಟಿ ಅಲ್ಲ ಹಳ್ಳಿಗಳಲ್ಲೂ ಗ್ಯಾಸ್ ಬಂದಿದೆ ಅಂದರು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಕಮರ್ಷಿಯಲ್ ಗ್ಯಾಸ್ ಎಲ್ಲಿಂದ ಏರಿಸೋದು? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…