ಮಂಗಳೂರು: ದಕ್ಷಿಣ ಭಾರತದ ಸುನ್ನಿ ಮುಸ್ಲಿಮರ ಆಧ್ಯಾತ್ನಿಕ ನೇತಾರರು, ಉಳ್ಳಾಲದ ಖಾಝೀಯೂ ಆದ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಇಂದು(ಜು.8) ನಿಧನರಾಗಿದ್ದಾರೆ.
ಕೇರಳದ ಕಣ್ಣರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯ ಸ್ತಂಭನದಿಂದ ತಂಙಳ್ ಕೊನೆಯುಸಿರೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರು ಮನೆಯಲ್ಲಿ ಸಿದ್ಧರಾಗುತ್ತಿದ್ದರು. ಈ ವೇಳೆ ಹೃದಯ ಸ್ತಂಭನ ಆಗಿ ನಿಧನರಾಗಿದ್ದಾರೆ ಎನ್ನಲಾಗಿದೆ.
ತಂಙಳ್ ಅವರ ನಿಧನವು ಮುಸ್ಲಿಂ ಸಮುದಾಯ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಎಸ್ಡಿಪಿಐ ಸಂತಾಪ ಸೂಚಿಸಿದೆ.
ಕೇರಳ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಸುನ್ನಿ ಸಮೂಹಕ್ಕೆ ಆಧ್ಯಾತ್ಮಿಕ ನಾಯಕತ್ವ ನೀಡಿ ದೊಡ್ಡ ಸಂಖ್ಯೆಯ ಅನುಯಾಯಿಗಳನ್ನು ತಂಙಳ್ ಹೊಂದಿದ್ದರು.
ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…
ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.…
ಮಂಡ್ಯ : ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…
ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು…