ಗದಗ : ಕೌಶಲ್ಯ ತರಬೇತಿ ಇದ್ದರೆ ನಿರುದ್ಯೋಗ ನಿವಾರಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗದಗದಲ್ಲಿ G-NTTF ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ನಿರುದ್ಯೋಗ ನಿವಾರಣೆಯ ಮಹತ್ವದ ಉದ್ದೇಶಕ್ಕಾಗಿ ಯುವನಿಧಿ ಘೋಷಿಸಿ ಜಾರಿ ಮಾಡಿದೆ. ಈ ಯೋಜನೆಯ ನೋಂದಣಿದಾರ ಪದವೀಧರರಿಗೆ ಉದ್ಯೋಗ ಭತ್ಯೆ ಜೊತೆ ಸರ್ಕಾರದಿಂದಲೇ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…