ಗದಗ : ಕೌಶಲ್ಯ ತರಬೇತಿ ಇದ್ದರೆ ನಿರುದ್ಯೋಗ ನಿವಾರಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗದಗದಲ್ಲಿ G-NTTF ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ನಿರುದ್ಯೋಗ ನಿವಾರಣೆಯ ಮಹತ್ವದ ಉದ್ದೇಶಕ್ಕಾಗಿ ಯುವನಿಧಿ ಘೋಷಿಸಿ ಜಾರಿ ಮಾಡಿದೆ. ಈ ಯೋಜನೆಯ ನೋಂದಣಿದಾರ ಪದವೀಧರರಿಗೆ ಉದ್ಯೋಗ ಭತ್ಯೆ ಜೊತೆ ಸರ್ಕಾರದಿಂದಲೇ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಎಂದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…