ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ ಸಾಲ ಸದ್ಯ 7.5 ಲಕ್ಷ ಕೋಟಿ ರೂಪಾಯಿ ಇದೆ. ಇದರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನರ ಈ ಸರ್ಕಾರವನ್ನು ಕಿತ್ತೊಗೆಯಬೇಕು ಅಂತಲೇ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದರು.
ಇದನ್ನೂ ಓದಿ:-ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದು ನಾಚಿಕೆಗೇಡು: ಆರ್.ಅಶೋಕ್
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಆಗಬೇಕು. ಜೆಡಿಎಸ್ ಅನ್ನು ಅಧಿಕಾರಕ್ಕೆ ತರಬೇಕು ಅನ್ನೊದರ ಬಗ್ಗೆ ಯೋಚಿಸಬೇಕು. ಈ ರಾಜ್ಯ ಸಂಪದ್ಬರಿತ ರಾಜ್ಯ ಎಂದು ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…