ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ ಸಾಲ ಸದ್ಯ 7.5 ಲಕ್ಷ ಕೋಟಿ ರೂಪಾಯಿ ಇದೆ. ಇದರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನರ ಈ ಸರ್ಕಾರವನ್ನು ಕಿತ್ತೊಗೆಯಬೇಕು ಅಂತಲೇ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದರು.
ಇದನ್ನೂ ಓದಿ:-ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದು ನಾಚಿಕೆಗೇಡು: ಆರ್.ಅಶೋಕ್
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಆಗಬೇಕು. ಜೆಡಿಎಸ್ ಅನ್ನು ಅಧಿಕಾರಕ್ಕೆ ತರಬೇಕು ಅನ್ನೊದರ ಬಗ್ಗೆ ಯೋಚಿಸಬೇಕು. ಈ ರಾಜ್ಯ ಸಂಪದ್ಬರಿತ ರಾಜ್ಯ ಎಂದು ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…