ನವದೆಹಲಿ: ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜುಲೈ.23ರಂದು ಬಜೆಟ್ ಮಂಡಿಸಲು ಸಜ್ಜಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಈ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೀಡಿದ್ದ ಆಶ್ವಾಸನೆಗಳು ಹಾಗೂ ಪ್ರಣಾಳಿಕೆಗಳ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಇನ್ನು ಕೇಂದ್ರ ಬಜೆಟ್ನಲ್ಲಿ ಶಿಕ್ಷಣ ವಲಯ ಕೂಡ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ದೊಡ್ಡ ದೊಡ್ಡ ಹೂಡಿಕೆಗಳು ಮತ್ತು ಶಿಕ್ಷಣ ವಲಯ ಸುಧಾರಣೆಗೆ ಕಾರಣವಾಗುವ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಸಾಮಾನ್ಯ ಜನರು ಹಾಗೂ ಮಹಿಳೆಯರು ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಮಹತ್ವ ಕೊಡಲಿದ್ದು, ಬಜೆಟ್ನಲ್ಲಿ ಯಾವ ಯಾವ ಕ್ಷೇತ್ರಕ್ಕೆ ಬಂಪರ್ ಆಫರ್ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…