ನವದೆಹಲಿ: ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜುಲೈ.23ರಂದು ಬಜೆಟ್ ಮಂಡಿಸಲು ಸಜ್ಜಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಈ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೀಡಿದ್ದ ಆಶ್ವಾಸನೆಗಳು ಹಾಗೂ ಪ್ರಣಾಳಿಕೆಗಳ ಬಗ್ಗೆ ಬಜೆಟ್ನಲ್ಲಿ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಇನ್ನು ಕೇಂದ್ರ ಬಜೆಟ್ನಲ್ಲಿ ಶಿಕ್ಷಣ ವಲಯ ಕೂಡ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ದೊಡ್ಡ ದೊಡ್ಡ ಹೂಡಿಕೆಗಳು ಮತ್ತು ಶಿಕ್ಷಣ ವಲಯ ಸುಧಾರಣೆಗೆ ಕಾರಣವಾಗುವ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಸಾಮಾನ್ಯ ಜನರು ಹಾಗೂ ಮಹಿಳೆಯರು ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಮಹತ್ವ ಕೊಡಲಿದ್ದು, ಬಜೆಟ್ನಲ್ಲಿ ಯಾವ ಯಾವ ಕ್ಷೇತ್ರಕ್ಕೆ ಬಂಪರ್ ಆಫರ್ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…