ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೇಂದ್ರ ಸಚಿವ ಅರ್ಜುನ್‌ ಮುಂಡಾ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಂದ್ರ ಸರಕಾರದ ಮಾನ್ಯ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವರಾದ ಶ್ರೀ ಅರ್ಜುನ್‌ ಮುಂಡಾ ಅವರು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಎಚ್‌.ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.

https://x.com/hd_kumaraswamy/status/1743954875980153253?s=20

andolanait

Recent Posts

ಓದುಗರ ಪತ್ರ: ರಾಮಕೃಷ್ಣ ಹೆಗಡೆ ಮತ್ತು ಎಸ್.ಎಂ.ಕೃಷ್ಣ ರಾಜಕಾರಣಿಗಳಿಗೆ ಮಾದರಿ

ಮಾಧ್ಯಮವೊಂದರ ವರದಿ ಪ್ರಕಾರ ಮೌಲ್ಯಾಧಾರಿತ ರಾಜಕಾರಣಿ ಎಂದೇ ಹೆಸರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ತಮ್ಮ…

45 mins ago

ಓದುಗರ ಪತ್ರ: ಚದುರಂಗದ ಚತುರ

ಹದಿನೆಂಟರ ಹರೆಯದ ಭಾರತೀಯ ಕುವರ ಆದರೇನು ವಯಸ್ಸಿನಲ್ಲಿ ಕಿರಿಯ ಇತಿಹಾಸ ಸೃಷ್ಟಿಸಿದೆ ಮಹಾರಾಯ! ಚತುರಮತಿ ಚದುರಂಗದಾಟದಲಿ ವಿಶ್ವ ಚಾಂಪಿಯನ್ ಪಟ್ಟ…

51 mins ago

ಓದುಗರ ಪತ್ರ: ರೈಲಿನಲ್ಲಿ ಧೂಮಪಾನ ಮಾಡುವವರಿಗೆ ಕಡಿವಾಣ ಹಾಕಿ

ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು,…

2 hours ago

ಚತುರ್ಭಾಷಾ ಮಲಯಾಳಂ ನಿಘಂಟು ರಚನೆಗೆ ೨೫ ವರ್ಷ ಶ್ರಮಿಸಿದ ಬೀಡಿ ಕಾರ್ಮಿಕ!

ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು…

2 hours ago

ಹವಾಮಾನ ವೈಪರೀತ್ಯದಿಂದ ಕಂಗಾಲಾದ ರೈತ

 ನವೀನ್ ಡಿಸೋಜ ಮೋಡಕವಿದ ವಾತಾವರಣ, ಬಿಸಿಲಿನ ಕೊರತೆಯಿಂದ ಸಂಕಷ್ಟ; ಆತಂಕದಲ್ಲೇ ಕೊಯ್ಲು ಪ್ರಕ್ರಿಯೆ ಪ್ರಾರಂಭ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹವಾಮಾನ…

2 hours ago