ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಂದ್ರ ಸರಕಾರದ ಮಾನ್ಯ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವರಾದ ಶ್ರೀ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಎಚ್.ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.
https://x.com/hd_kumaraswamy/status/1743954875980153253?s=20
ಮಾಧ್ಯಮವೊಂದರ ವರದಿ ಪ್ರಕಾರ ಮೌಲ್ಯಾಧಾರಿತ ರಾಜಕಾರಣಿ ಎಂದೇ ಹೆಸರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ತಮ್ಮ…
ಹದಿನೆಂಟರ ಹರೆಯದ ಭಾರತೀಯ ಕುವರ ಆದರೇನು ವಯಸ್ಸಿನಲ್ಲಿ ಕಿರಿಯ ಇತಿಹಾಸ ಸೃಷ್ಟಿಸಿದೆ ಮಹಾರಾಯ! ಚತುರಮತಿ ಚದುರಂಗದಾಟದಲಿ ವಿಶ್ವ ಚಾಂಪಿಯನ್ ಪಟ್ಟ…
ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು,…
ಮಲಯಾಳಂ-ತಮಿಳು-ಕನ್ನಡ-ತೆಲುಗು ಶಬ್ದಕೋಶ’ ಇದೊಂದು ಮಲಯಾಳಂನ ವಿಶಿಷ್ಟ ಶಬ್ದಕೋಶ. ಇದರಲ್ಲಿ ೧೬,೦೦೦ ಮಲಯಾಳಂ ಪದಗಳಿದ್ದು, ಅವುಗಳಿಗೆ ಮಲಯಾಳಂ ಸೇರಿ ಇತರ ಮೂರು…
ನವೀನ್ ಡಿಸೋಜ ಮೋಡಕವಿದ ವಾತಾವರಣ, ಬಿಸಿಲಿನ ಕೊರತೆಯಿಂದ ಸಂಕಷ್ಟ; ಆತಂಕದಲ್ಲೇ ಕೊಯ್ಲು ಪ್ರಕ್ರಿಯೆ ಪ್ರಾರಂಭ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹವಾಮಾನ…