ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೇಂದ್ರ ಸರಕಾರದ ಮಾನ್ಯ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವರಾದ ಶ್ರೀ ಅರ್ಜುನ್ ಮುಂಡಾ ಅವರು ಮಾಜಿ ಪ್ರಧಾನಿಗಳಾದ ಮಾನ್ಯ ಶ್ರೀ ಎಚ್.ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಬರೆದುಕೊಂಡಿದ್ದಾರೆ.
https://x.com/hd_kumaraswamy/status/1743954875980153253?s=20
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…