ನವದೆಹಲಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮತ ಎಣಿಕೆಗೂ ಮುನ್ನ ಚುನಾವಣಾ ಎಕ್ಸಿಟ್ ಪೋಲ್ಗಳು ಹೊರಬಿದ್ದಿದ್ದವು. ಅದರಲ್ಲಿ ಬಹುತೇಕ ಇಂಡಿಯಾ ಒಕ್ಕೂಟ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಹೇಳಿದ್ದವು. ಆದರೆ, ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅದರಲ್ಲೂ ಕಾಂಗ್ರೆಸ್ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆ ಸಮೀಕ್ಷೆಗಳೆಲ್ಲವೂ ಸುಳ್ಳಾಗುತ್ತವಾ ಎಂಬ ಅನುಮಾನ ಶುರುವಾಗಿದೆ.
ಚುನಾವಣೆ ಎಕ್ಸಿಟ್ ಪೋಲ್ ಬಂದಾಗಿದಂಲೂ ಕಾಂಗ್ರೆಸ್ ನಾಯಕರು ನಾವು ಸಮೀಕ್ಷೆಗಳನ್ನು ನಂಬೋಂದಿಲ್ಲ. ನೋಡ್ತಾ ಇರಿ ಫಲಿತಾಂಶ ಬೇರೆ ರೀತಿಯಲ್ಲಿಯೇ ಇರುತ್ತದೆ ಎಂದು ಹೇಳಿದ್ದರು. ಸದ್ಯ ಪರಿಸ್ಥಿತಿ ನೋಡಿದರೆ ಕಾಂಗ್ರೆಸ್ ನಾಯಕರ ಹೇಳಿಕೆಯಂತೆಯೇ ಇವೆ. ಆದರೆ ಇದೇ ಟ್ರೆಂಡ್ ಮುಂದುವರಿಯುತ್ತಾ ಅಥವಾ ಹಿನ್ನಡೆ ಸಾಧಿಸುತ್ತಾ ಎಂದು ಹೇಳಲು ಸಾಧ್ಯವಿಲ್ಲ.
ಎನ್ಡಿಎ 290 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಒಕ್ಕೂಟ 228 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…