ಬೆಂಗಳೂರು : ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ.
ಸದಸ್ಯ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಇಲಾಖೆಯಲ್ಲಿ ಒಟ್ಟು 950 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 450 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಉಳಿದಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ತಿಳಿಸಿದರು.
ಇಲಾಖೆಯಲ್ಲಿ ಒಟ್ಟು 1450 ಹುದ್ದೆಗಳಿವೆ. ಇದರಲ್ಲಿ 750 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು ಉಳಿದವುಗಳನ್ನು ಕಾಲಮಿತಿಯೊಳಗೆ ತುಂಬಲಾಗುವುದು ಎಂದರು.
ಇದಕ್ಕೂ ಮುನ್ನ ಮಾತನಾಡಿದ ಸದಸ್ಯ ಹನುಮಂತ ನಿರಾಣಿಯವರು, ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಡೀ ರಾಜ್ಯದಲ್ಲಿ ಒಂದೇ ತೋಟಗಾರಿಕೆ ವಿವಿಯಲ್ಲಿ 360 ಬೆಳೆಗಳನ್ನು ಬೆಳೆಯಲಾಗುತ್ತಿದೆ. ಸಂಶೋಧನೆ ಅಗತ್ಯವಿದೆ ಎಂದು ಮನವಿ ಮಾಡಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…