ಬೆಂಗಳೂರು : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು ‘ಕನ್ನಡಿಗ’ರೇ ಎಂದು ಭಾವಿಸಿದ್ದೇವೆ.
ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ.
ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…