ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಉಸಿಕೊಳ್ಳಲು ಜಾತಿ ಗಣತಿ ವರದಿ ಮಂಡಿಸುವ ಮೂಲಕ ಮತ್ತೊಂದು ದಾಳ ಪ್ರಯೋಗ ಮಾಡುತ್ತಿರುವ ನಡೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.11) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಈ ರಾಜ್ಯದ ಮುಖ್ಯಮಂತ್ರಿ ಎಂದೆನ್ನಿಸುತ್ತಿಲ್ಲ. ಏಕೆಂದರೆ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು, ಜಾತಿ ಗಣತಿ ವರದಿಯ ದಾಳನ್ನು ಪ್ರಯೋಗಿಸುವ ಮೂಲಕ ಜನರ ಮೇಲೆ ಗದಾಪ್ರಹಾರ ನಡೆಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಜಾತಿ ಗಣತಿ ವರದಿ ವಿಚಾರದಲ್ಲಿ ಕಾಂಗ್ರೆಸ್ನಲ್ಲೇ ಒಗ್ಗಟ್ಟಿಲ್ಲ. ಅವರ ಪಕ್ಷದಲ್ಲಿಯೇ ಸಾಧಕ-ಬಾಧಕ ಏನಾಗುತ್ತದೆಂಬ ಎನ್ನುವುದರ ಬಗ್ಗೆ ಅರಿವಿಲ್ಲ. ಸಿದ್ದರಾಮಯ್ಯ ಅವರು ರಾಜ್ಯದ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಈ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕಿಡಿಕಾರಿದರು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…