ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.
ಈ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, ಶ್ರೀನಿವಾಸ ದೇವಾಲಯಗಳು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿದೆ. ಅಪಾರ ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿದೆ.
ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…