ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.
ಈ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, ಶ್ರೀನಿವಾಸ ದೇವಾಲಯಗಳು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿದೆ. ಅಪಾರ ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿದೆ.
ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…