ರಾಜ್ಯ

ಮಹರ್ಷಿ ವಾಲ್ಮೀಕಿ ನಿಗಮ ಹಗರಣ: ಚಾರ್ಜ್‌ಶೀಟ್‌ ಸಲ್ಲಿಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ಮಾಜಿ ಸಚಿವ ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ತನಿಖೆ ನಡೆಸಿದ ಇ.ಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಮಾಜಿ ಸಚಿವ ನಾಗೇಂದ್ರ ಸೇರಿದಂತೆ 5 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ನಾಗೇಂದ್ರ ಅಣತಿಯಂತೆ 187 ಕೋಟಿ ರೂ ಹಗರಣ ನಡೆದಿದೆ ಎಂದು ಇ.ಡಿ ಉಲ್ಲೇಖಿಸಿದೆ.

ಮಾಜಿ ಸಚಿವ ನಾಗೇಂದ್ರಗೆ ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯ ನಾರಾಯಣ ಎಂಬುವವನ ಜೊತೆ ನಿಕಟ ಸಂಪರ್ಕವಿತ್ತು. ನಾಗೇಂದ್ರ ಒಪ್ಪಿಗೆಯಂತೆಯೇ ಸಂಪೂರ್ಣ ಹಣದ ವ್ಯವಹಾರ ನಡೆದಿದೆ. 21 ಕೋಟಿ ರೂ ಹಣವನ್ನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಳಸಲಾಗಿದೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

21 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

26 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

29 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

32 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

34 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

38 mins ago