ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ.
ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ವಾಲ್ಮೀಕಿ ಪ್ರಕರಣದಲ್ಲಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಸ್ವತಃ ಸಿಎಂ ಅವರೇ ಹಗರಣದ ಬಗ್ಗೆ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ಕೊಡಲೇಬೇಕು ಎಂದು ಒತ್ತಾಯಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದು ಅಂದ್ರೆ ಕೂಡಲೇ 187 ಕೋಟಿ ರೂ ವಾಪಸ್ ಪಡೆಯಬೇಕು. ಪ್ರಕರಣ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು.
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…
ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…