ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕೇಸ್:‌ 5 ಕೋಟಿ ಮೌಲ್ಯದ ಆಸ್ತಿಗೆ ಇಡಿ ತಾತ್ಕಾಲಿಕ ಮುಟ್ಟುಗೋಲು

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ನೆಕ್ಕುಂಟಿ ನಾಗರಾಜ್‌, ಚಂದ್ರಮೋಹನ್‌, ಗೋಲಪಲ್ಲಿ ಕಿಶೋರ್‌ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 4.45 ಕೋಟಿ ರೂ ಮೌಲ್ಯದ ಭೂಮಿ, ಫ್ಲಾಟ್ಸ್‌ ಹಾಗೂ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲಿದ್ದ 50 ಲಕ್ಷ ರೂ ನಗದು ಜಪ್ತಿ ಮಾಡಲಾಗಿತ್ತು.

ವಾಲ್ಮೀಕಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಹಿನ್ನೆಲೆ ತನಿಖೆ ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು, ನಿಮಗದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರೋದು ಬೆಳಕಿಗೆ ಬಂದಿತ್ತು. ದಾಖಲೆಗಳನ್ನು ನಕಲಿ ಮಾಡುವ ಮೂಲಕ ನಿಗಮಕ್ಕೆ 89.63 ಕೋಟಿ ರೂ ವಂಚಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಇರಾನ್‌ಗೆ ತೆರಳಲಾಗದೆ ಕೊಡಗಿನಲ್ಲಿ ಸಿಲುಕಿದ ದಂಪತಿ

ಚೆಟ್ಟಳ್ಳಿ: ಯುದ್ಧ ಪರಿಸ್ಥಿತಿಯಿಂದಾಗಿ ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು ಜಿಲ್ಲೆಯ ಮೂರ್ನಾಡು ಸಮೀಪದ ಕಾಂತೂರಿನಲ್ಲಿ ಪರಿತಪಿಸುವಂತಾಗಿದೆ. ಕಾಂತೂರು ನಿವಾಸಿ ಪತ್ನಿ…

57 mins ago

ಬಿಜೆಪಿ-ಆರ್‌ಎಸ್‌ಎಸ್-ಮೋದಿ ವಿರುದ್ಧ ಏನೆಲ್ಲಾ ಮಾತಾಡಿದ್ದಾರೆ ಗೊತ್ತಾ? ; ಸಿಎಂ ಹೀಗಂದಿದ್ಯಾರಿಗೆ

ದಾವಣಗೆರೆ: ಎಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಈ ವಾರ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ…

2 hours ago

ಅಮೇರಿಕಾ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆ

ಟೆಹರಾನ್:‌ ಅಮೇರಿಕಾ-ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ಗುಪ್ತಚರ ಮುಖ್ಯಸ್ಥ ಮಜೀದ್‌ ಖಾದೇಮಿ ಹತ್ಯೆಯಾಗಿದ್ದಾರೆ…

2 hours ago

ಬೂತ್ ಮಟ್ಟದಲ್ಲಿ ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು: ಯಡಿಯೂರಪ್ಪ ಸಲಹೆ

ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ…

3 hours ago

ಬಸವತತ್ವ ಪ್ರಸಾರ, ಪ್ರಚಾರ ಇಂದಿನ ಅಗತ್ಯ: ಸಚಿವ ಈಶ್ವರ್ ಖಂಡ್ರೆ‌

ದೇವನಹಳ್ಳಿ: ಸಮಸಮಾಜದ ನಿರ್ಮಾಣಕ್ಕೆ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಬಸವ ತತ್ವಗಳ ಪ್ರಚಾರ, ಪ್ರಸಾರ ಇಂದಿನ ಅಗತ್ಯವಾಗಿದೆ ಎಂದು…

4 hours ago