ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬುಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ. ಬಿ ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬುಧವಾರ(ಜು.10) ಬೆಳ್ಳಂಬೆಳಿಗ್ಗೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ದದ್ದಲ್ ಮನೆಯ ಮೇಳೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸಿದೆ. ಮಾಜಿ ಸಚಿವ ನಾಗೇಂದ್ರ ಅವರ ಬೆಂಗಳೂರಿನ ಸದಾಶಿವನಗರ್ ಮನೆ,ಯಲಹಂಕದಲ್ಲಿರುವ ದದ್ದಲ್ ಮನೆ ಹಾಗೂ ವಾಲ್ಮೀಕಿ ನಿಗಮದ ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಭದ್ರತೆಯೊಂದಿಗೆ ಕಾರ್ಯಚರಣೆ ನಡೆಸುತ್ತಿದ್ದು, ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜು, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…