ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್ನನ್ನು ಬಂಧಿಸಿದೆ.
ಈ ಹಗರಣ ಸಂಬಂಧ ಇಂದು(ಜು.10) ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದರು.
ಬಂಧಿತ ಹರೀಶ್ ಅಕ್ರಮದ ವೇಳೆ ಅಧಿಕಾರಗಳಿಗೆ ಮೌಖಿಕ ಸೂಚನೆ ನೀಡಿದ್ದನು. ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾನೆ. ಜೊತೆಗೆ ಹೈದರಾಬಾದ್ನ ಆರೋಪಿ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ಹರೀಶ್ಗೆ ತಲುಪಿತ್ತು. ಹೀಗಾಗಿ ಸಚಿವ ನಾಗೇಂದ್ರ ಪರವಾಗಿ ಅಕ್ರಮ ಹಣದ ವಹವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್ನನ್ನು ಬಂಧಿಸಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…