ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿಂದೆ ಚಂದ್ರಮೋಹನ್ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.
ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್, ಸತ್ಯನಾರಾಯಣ ಇಟಕಾರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…