tukaraam
ಬಳ್ಳಾರಿ: ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಶ್ರೀನಿವಾಸ್ ಅವರ ಮನೆ ಮೇಲೂ ಇಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ಬಳ್ಳಾರಿ ಚುನಾವಣೆಗೆ ಕೋಟಿ ಕೋಟಿ ಹಣ ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನೆಯಲ್ಲಿ ಶೋಧ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…