ರಾಜ್ಯ

ವಾಲ್ಮೀಕಿ ಹಗರಣ: ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ

ಬಳ್ಳಾರಿ: ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಶಾಸಕರಾದ ನಾರಾ ಭರತ್‌ ರೆಡ್ಡಿ, ಗಣೇಶ್‌, ಶ್ರೀನಿವಾಸ್‌ ಅವರ ಮನೆ ಮೇಲೂ ಇಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್‌ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.

ಬಳ್ಳಾರಿ ಚುನಾವಣೆಗೆ ಕೋಟಿ ಕೋಟಿ ಹಣ ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನೆಯಲ್ಲಿ ಶೋಧ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago